ಮೆಲ್ಬೋರ್ನ್: ಬಾರ್ಡರ್ ಗವಾಸ್ಕರ್ ಟ್ರೋಫಿ ಕ್ರಿಕೆಟ್ ಸರಣಿಯಲ್ಲಿ ಇನ್ನೇನಿದ್ದರೂ ಟೀಂ ಇಂಡಿಯಾ ಸರಣಿ ಗೆಲ್ಲಲು ಒಂದೇ ಪಂದ್ಯದಲ್ಲಿ ಗೆಲುವಿನ ಅಗತ್ಯವಿದೆ. ಈ ಹಿನ್ನಲ್ಲೆಯಲ್ಲಿ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.