ಮುಂಬೈ: ರಾಹುಲ್ ದ್ರಾವಿಡ್ ರಿಂದ ತೆರವಾದ ನ್ಯಾಷನಲ್ ಕ್ರಿಕೆಟ್ ಅಕಾಡಮಿ ಮುಖ್ಯಸ್ಥ ಸ್ಥಾನವನ್ನು ತುಂಬಲು ಮಾಜಿ ಬ್ಯಾಟಿಂಗ್ ದಿಗ್ಗಜ ವಿವಿಎಸ್ ಲಕ್ಷ್ಮಣ್ ಅಂತೂ ಇಂತೂ ಒಪ್ಪಿಗೆ ನೀಡಿದ್ದಾರೆ.ಈ ಮೊದಲು ದ್ರಾವಿಡ್ ಎನ್ ಸಿಎ ಮುಖ್ಯಸ್ಥರಾಗಿದ್ದರು. ಆದರೆ ಈಗ ದ್ರಾವಿಡ್ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಹೀಗಾಗಿ ಯುವ ಆಟಗಾರರನ್ನು ತರಬೇತುಗೊಳಿಸುವ ಎನ್ ಸಿಎ ಮುಖ್ಯಸ್ಥ ಸ್ಥಾನಕ್ಕೆ ಸಮರ್ಥರನ್ನೇ ಕರೆತರಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತೀರ್ಮಾನಿಸಿದ್ದರು.ಅದರಂತೆ ವಿವಿಎಸ್