ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ತಮ್ಮ ಪುತ್ರ ಅರ್ಜುನ್ ತೆಂಡುಲ್ಕರ್ ಭಾರತ ಅಂಡರ್ 19 ತಂಡಕ್ಕೆ ಆಯ್ಕೆಯಾಗಿರುವುದಕ್ಕೆ ಖುಷಿಯಾಗಿದ್ದಾರೆ. ಅದರ ಜತೆಗೆ ಮಗನಿಗೆ ಸಂದೇಶವನ್ನೂ ಕೊಟ್ಟಿದ್ದಾರೆ.