ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ದ್ವಿತೀಯ ಟಿ20 ಪಂದ್ಯ ನಡೆಯಲಿದ್ದು, ಗಾಯಗೊಂಡಿರುವ ಆಲ್ ರೌಂಡರ್ ರವೀಂದ್ರ ಜಡೇಜಾ ಬದಲಿಗೆ ಭಾರತ ತಂಡದಲ್ಲಿ ಯಾರು ಸ್ಥಾನ ಪಡೆಯಲಿದ್ದಾರೆ ಎಂಬ ಕುತೂಹಲವಿದೆ.