ಮುಂಬೈ: ಟೀಂ ಇಂಡಿಯಾ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಆಟಗಾರರು ಆಟದ ಹೊರತಾಗಿ ಮಾತಿನ ಚಕಮಕಿ ಯಾಕೆ ನಡೆಸದೇ ಸೈಲಂಟಾಗಿದ್ದಾರೆ ಎಂದು ಯೋಚಿಸುತ್ತಿದ್ದೀರಾ? ಇದಕ್ಕೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಬಳಿ ಉತ್ತರವಿದೆ.