ಮುಂಬೈ: ಮುಂಬರುವ ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಮಾಜಿ ನಾಯಕ, ಹಿರಿಯ ಕ್ರಿಕೆಟಿಗ ಧೋನಿಗೆ ಕೊಕ್ ನೀಡಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.ಭಾರತ ತಂಡ ಕಂಡ ಅತ್ಯಂತ ಶ್ರೇಷ್ಠ ನಾಯಕನಿಗೆ ಬಿಸಿಸಿಐ ಆಯ್ಕೆ ಸಮಿತಿ ಈ ರೀತಿ ಸ್ಥಾನ ಕೊಟ್ಟಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದು ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಇದೀಗ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.ಭವಿಷ್ಯದ ದೃಷ್ಟಿಯಿಂದ