ಚೆನ್ನೈ: ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಸೋತ ಟೀಂ ಇಂಡಿಯಾಗೆ ಈಗ ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಮುಂದಿನ ಎಲ್ಲಾ ಟೆಸ್ಟ್ ಪಂದ್ಯಗಳನ್ನು ಗೆಲ್ಲುವ ಅನಿವಾರ್ಯತೆ ಎದುರಾಗಿದೆ.ಒಂದು ವೇಳೆ ಭಾರತ ಈ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಾದರೆ ಈ ಮೂರು ಬದಲಾವಣೆ ಮಾಡಿದರೆ ಉತ್ತಮ. ಅದರಲ್ಲಿ ಪ್ರಮುಖವಾದುದು, ಕುಲದೀಪ್ ಯಾದವ್ ಸೇರ್ಪಡೆ. ಕಳೆದ ಪಂದ್ಯದಲ್ಲಿ ಶಹಬಾಜ್ ನದೀಂ ಹೆಚ್ಚು ಪರಿಣಾಮಕಾರಿ ಎನಿಸಲಿಲ್ಲ. ಅಲ್ಲದೆ, ಕುಲದೀಪ್ ರನ್ನು ಹೊರಗಿಟ್ಟು ಟೀಂ ಇಂಡಿಯಾ ಸಾಕಷ್ಟು