ಮುಂಬೈ: ದ.ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಧೋನಿಯನ್ನು ಆಯ್ಕೆ ಮಾಡದೇ ಇರುವುದನ್ನು ನೋಡಿ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ವಿಶ್ವಕಪ್ ವಿಜೇತ ನಾಯಕನನ್ನು ಬೇಕೆಂದೇ ಕಡೆಗಣಿಸಲಾಗುತ್ತಿದೆ ಎಂದು ಅಭಿಮಾನಿಗಳು ಕಿಡಿ ಕಾರಿದ್ದಾರೆ.ಹೀಗಾಗಿ ಇದೀಗ ಟೀಂ ಇಂಡಿಯಾ ಆಯ್ಕೆಗಾರರು ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದು, ಧೋನಿಯನ್ನು ಬೇಕೆಂದೇ ಕಡೆಗಣಿಸಿಲ್ಲ ಎಂದು ಸಾಂತ್ವನಿಸುವ ಕೆಲಸ ಮಾಡಿದ್ದಾರೆ.ಧೋನಿಯನ್ನು ಕಡೆಗಣಿಸುತ್ತಿಲ್ಲ. ಬದಲಾಗಿ ಅವರೇ ನಮಗೆ ಮುಂದಿನ ವಿಕೆಟ್ ಕೀಪರ್ ನ್ನು ತಯಾರು ಮಾಡಲು ಎರಡು ವರ್ಷಗಳ ಸಮಯ ನೀಡಿದ್ದಾರೆ. ಇನ್ನೊಬ್ಬ