ಮುಂಬೈ: ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಸ್ಥಾನ ಸಿಗದ ಬೇಸರದಲ್ಲಿ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಕೋಚ್ ರಾಹುಲ್ ದ್ರಾವಿಡ್, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದಕ್ಕೆ ಕೋಚ್ ದ್ರಾವಿಡ್ ಮುಂದಿನ ದಿನಗಳಲ್ಲಿ ನೀನು ತಂಡದ ಭಾಗವಾಗಿರಲ್ಲ ಎಂದಿದ್ದೇ ಕಾರಣ ಎಂದು ಸಹಾ ಹೇಳಿಕೊಂಡಿದ್ದಾರೆ. ನಿನಗೆ ಹೇಗೆ ಹೇಳಬೇಕೋ ಗೊತ್ತಾಗುತ್ತಿಲ್ಲ. ಆಯ್ಕೆಗಾರರು ಯುವ ವಿಕೆಟ್ ಕೀಪರ್ ಗಳನ್ನು ಹುಡುಕಾಡುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ನಿನಗೆ ಅವಕಾಶ ಸಿಗುವ