ನವದೆಹಲಿ: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಲಿರುವ ಟೀಂ ಇಂಡಿಯಾದ ಆಯ್ಕೆ ಇಂದು ನಡೆಯಲಿದೆ. ಈ ಸಂದರ್ಭದಲ್ಲಿ ಟೀಂ ಇಂಡಿಯಾಕ್ಕೆ ಆಯ್ಕೆಯಾಗುವ ವಿಶ್ವಾಸವಿದೆಯೇ ಎಂದು ಕೇಳಿದ್ದಕ್ಕೆ ಗೌತಮ್ ಗಂಭೀರ್ ಈ ರೀತಿ ಹೇಳಿದ್ದಾರೆ.