ಲಂಡನ್: ಚಾಂಪಿಯನ್ಸ್ ಟ್ರೋಫಿ ಆಡಲು ಇಂಗ್ಲೆಂಡ್ ಗೆ ತೆರಳಿರುವ ಟೀಂ ಇಂಡಿಯಾಕ್ಕೆ ಆಘಾತದ ಮೇಲೆ ಆಘಾತವಾಗಿದೆ. ಯುವರಾಜ್ ಸಿಂಗ್ ನಂತರ ಮತ್ತೊಬ್ಬ ಬ್ಯಾಟ್ಸ್ ಮನ್ ಆಘಾತತ ನೀಡಿದ್ದಾರೆ.