ಆಂಟಿಗುವಾ: ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಟೆಸ್ಟ್ ನಿಂದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ರನ್ನು ಹೊರಗಿಟ್ಟಿದ್ದಕ್ಕೆ ಸುನಿಲ್ ಗವಾಸ್ಕರ್ ಸೇರಿದಂತೆ ಕ್ರಿಕೆಟ್ ಪ್ರಿಯರು ಟೀಕಿಸಿದ್ದಾರೆ. ಈ ಬಗ್ಗೆ ಅಜಿಂಕ್ಯಾ ರೆಹಾನೆ ಕಾರಣ ವಿವರಿಸಿದ್ದಾರೆ.ಹಿರಿಯ ಸ್ಪಿನ್ನರ್ ಗೆ ಅವಕಾಶ ನೀಡದಿರುವುದು ಅಚ್ಚರಿಯ ಸಂಗತಿ ಎಂದು ಸುನಿಲ್ ಗವಾಸ್ಕರ್ ಟೀಕಿಸಿದ್ದರೆ, ರೆಹಾನೆ ಇದರ ಹಿಂದೆ ಕೋಚ್ ಮತ್ತು ನಾಯಕನ ಲೆಕ್ಕಾಚಾರವೇನೆಂದು ಹೇಳಿದ್ದಾರೆ.ಅಶ್ವಿನ್, ರೋಹಿತ್ ಶರ್ಮಾರಂತಹ ಪ್ರತಿಭಾವಂತ ಕ್ರಿಕೆಟಿಗರನ್ನು ಹೊರಗಿಡುವಾಗ ತಂಡದ ಮ್ಯಾನೇಜ್