ಮುಂಬೈ: ಕೊರೋನಾವೈರಸ್ ಎಂಬ ಮಹಾಮಾರಿ ಜನರ ಜೀವನ, ವರ್ತನೆಗಳಲ್ಲಿ ಎಷ್ಟು ಬದಲಾವಣೆ ತಂದಿದೆ ಎಂಬುದಕ್ಕೆ ಇದೂ ಒಂದು ಸಾಕ್ಷಿ. ಇನ್ಮುಂದೆ ವಿಕೆಟ್ ಬಿದ್ದಾಗ ನಮಸ್ತೆ ಮಾಡಿ ಸಂಭ್ರಮಿಸುವುದಾಗಿ ಕ್ರಿಕೆಟಿಗ ಅಜಿಂಕ್ಯಾ ರೆಹಾನೆ ಹೇಳಿದ್ದಾರೆ.