ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ಸರಣಿಯ ಮೂಲಕ ಮೊದಲ ಬಾರಿಗೆ ಟೀಂ ಇಂಡಿಯಾಗೆ ಪೂರ್ಣ ಪ್ರಮಾಣದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಮೊದಲ ಸರಣಿಯಲ್ಲೇ ಜನ ಮನ ಗೆದ್ದಿದ್ದಾರೆ. ಎರಡನೇ ಪಂದ್ಯದಲ್ಲಿ ದ್ರಾವಿಡ್ ಕ್ರಿಕೆಟ್ ನ ತಮ್ಮ ಜಾಣತನವನ್ನೆಲ್ಲಾ ಧಾರೆಯೆರೆದು ಪಂದ್ಯ ಗೆಲ್ಲಿಸಿದ್ದರು. ಆಟಗಾರನಾಗಿ ತಂಡಕ್ಕೆ ಸದಾ ಆಪತ್ಬಾಂಧವನಾಗಿರುತ್ತಿದ್ದ ದ್ರಾವಿಡ್ ಒಬ್ಬ ಕೋಚ್ ಹೇಗಿರಬೇಕೆಂದು ಕಲಿಸಿಕೊಟ್ಟಿದ್ದರು.ನಿರ್ಣಾಯಕ ಹಂತದಲ್ಲಿ ಡಗ್ ಔಟ್ ಗೆ ಬಂದು ರಾಹುಲ್ ಚಹರ್ ಬಳಿ ದೀಪಕ್