ಲಾರ್ಡ್ಸ್: ಪದೇ ಪದೇ ಅವಕಾಶ ಕೊಟ್ಟರೂ ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ವೈಫಲ್ಯ ಮುಂದುವರಿದಿದೆ. ಹೀಗಾಗಿ ಈ ಸರಣಿ ಪೂಜಾರ ಪಾಲಿಗೆ ಕೊನೆಯ ಚಾನ್ಸ್ ಆಗುವ ಸಾಧ್ಯತೆಯಿದೆ.ಕಳೆದ ಪಂದ್ಯ ಬಳಿಕ ಕೊಹ್ಲಿ ಫಾರ್ಮ್ ಕಳೆದುಕೊಂಡಿರುವ ಪೂಜಾರ, ರೆಹಾನೆಗೆ ಬೆಂಬಲ ಸೂಚಿಸಿದ್ದರು. ಹಾಗಿದ್ದರೂ ತಂಡಕ್ಕೆ ಯುವ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್, ಪೃಥ್ವಿ ಶಾರನ್ನು ಕರೆಸಿಕೊಂಡಿರುವುದು ಪೂಜಾರಗೆ ಎಚ್ಚರಿಕೆಯ ಕರೆಗಂಟೆ ಎನ್ನಬಹುದು.ಸದ್ಯಕ್ಕೆ ಕ್ವಾರಂಟೈನ್ ಮುಗಿಸಿರುವ ಸೂರ್ಯಕುಮಾರ್ ಯಾದವ್ ಮುಂದಿನ