ಬೆಂಗಳೂರು: ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಸೌರಾಷ್ಟ್ರ ವಿರುದ್ಧ ಕರ್ನಾಟಕ ಬ್ಯಾಟ್ಸ್ ಮನ್ ವಿನಯ್ ಕುಮಾರ್ ರನ್ನು ದ್ವಿತೀಯ ಇನಿಂಗ್ಸ್ ನಲ್ಲಿ ಔಟ್ ಮಾಡಲು ಚೇತೇಶ್ವರ ಪೂಜಾರ ಬೌಲರ್ ಜಯದೇವ್ ಉನಾದ್ಕಟ್ ಗೆ ನೆರವಾದರು.12 ಗಳಿಸಿದ್ದ ವಿನಯ್ ಕುಮಾರ್ ರನ್ನು ಔಟ್ ಮಾಡಲು ಪೂಜಾರ ಬೌಲರ್ ಉನಾದ್ಕಟ್ ಗೆ ಸಲಹೆ ನೀಡಿದ್ದಾರೆ. ಪೂರ್ವ ಎಸೆತದಲ್ಲಿ ಬೌಂಡರಿ ಬಾರಿಸಿದ್ದ ವಿನಯ್ ಕುಮಾರ್ ಗೆ ಚಿನ್ನಸ್ವಾಮಿ ಕ್ರೀಡಾಂಗಣದ ಪ್ರೇಕ್ಷಕರು ಜೈಕಾರ ಹಾಕಿದ್ದರು.ಈ ವೇಳೆ