ಮುಂಬೈ: ಒಂದೆಡೆ ಕಳಪೆ ಫಾರ್ಮ್ ಇನ್ನೊಂದೆಡೆ ಕಾಫಿ ವಿತ್ ಕರಣ್ ಶೋ ವಿವಾದ.. ಇದೆಲ್ಲದವರಿಂದ ಹೈರಾಣಾಗಿರುವ ಕ್ರಿಕೆಟಿಗ ಕೆಎಲ್ ರಾಹುಲ್ ಗೆ ಇದೀಗ ಟೀಂ ಇಂಡಿಯಾ ಆಯ್ಕೆಗಾರರ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಬೆಂಬಲ ಸಿಕ್ಕಿದೆ.ರಾಹುಲ್ ಕಳಪೆ ಫಾರ್ಮ್ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಸಾದ್, ಇದು ಎಲ್ಲಾ ಕ್ರಿಕೆಟಿಗರ ಜೀವನದಲ್ಲೂ ಆಗುವಂತದ್ದೇ ಎಂದು ರಾಹುಲ್ ವಾಪಸಾತಿಯನ್ನು ಬೆಂಬಲಿಸಿ ಮಾತನಾಡಿದ್ದಾರೆ.ಘಟಾನುಘಟಿ ಆಟಗಾರರೂ ವೃತ್ತಿ ಜೀವನದಲ್ಲಿ ಇಂತಹ ರನ್ ಬರಗಾಲ ಎದುರಿಸುತ್ತಾರೆ. ಅದೇ ಕಾರಣಕ್ಕೆ