ಮುಂಬೈ: ಐಪಿಎಲ್ ಗೆ ಇನ್ನೇನು ಕ್ಷಣಗಣನೆ ಪ್ರಾರಂಭವಾಗಿದೆ. ಆದರೆ ಐಪಿಎಲ್ ಗುಂಗಿನಲ್ಲಿ ನಂತರ ಬರುವ ವಿಶ್ವಕಪ್ ಕ್ರಿಕೆಟ್ ಮರೆಯುವಂತಿಲ್ಲ ಎಂದು ಟೀಂ ಇಂಡಿಯಾ ಆಟಗಾರರಿಗೆ ಕೋಚ್ ರವಿಶಾಸ್ತ್ರಿ ಎಚ್ಚರಿಸಿದ್ದಾರೆ.ಐಪಿಎಲ್ ನಲ್ಲಿ ಪ್ರಮುಖರು ಗಾಯಗೊಂಡರೆ ಎಂಬುದೇ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್, ನಾಯಕ, ಕೋಚ್ ಗಿರುವ ದೊಡ್ಡ ಚಿಂತೆ. ಅದನ್ನೇ ರವಿಶಾಸ್ತ್ರಿ ಈಗ ಮತ್ತೆ ಒತ್ತಿ ಹೇಳಿದ್ದಾರೆ.ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಕೋಚ್ ರವಿಶಾಸ್ತ್ರಿ ಆಟಗಾರರು ಐಪಿಎಲ್ ನಲ್ಲಿ ಗಾಯಗೊಂಡರೆ ಎಂಬುದೇ