ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯಕ್ಕೆ ಆಯ್ಕೆಯಾದ ಸುದ್ದಿ ಕೇಳಿಬರುತ್ತಿದ್ದಂತೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಕೃಣಾಲ್ ಪಾಂಡ್ಯಗೆ ಮಾತು ಕೊಟ್ಟಿದ್ದರು. ಅದನ್ನು ಅವರೀಗ ಪೂರೈಸಿದ್ದಾರೆ.