ನವದೆಹಲಿ: ದೇಶದಲ್ಲಿ ತ್ರಿವಳಿ ತಲಾಖ್ ಪದ್ಧತಿ ನಿಷೇಧ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪನ್ನು ಹೊಗಳಿದ್ದಕ್ಕೆ ಕ್ರಿಕೆಟಿಗ ಮೊಹಮ್ಮದ್ ಕೈಫ್ ಟೀಕೆಗೊಳಗಾಗಿದ್ದಾರೆ.