ಮುಂಬೈ: ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ಭಾರತ ತಂಡವನ್ನು ಆರಿಸುವಾಗ ನಾಯಕ ವಿರಾಟ್ ಕೊಹ್ಲಿಗಿಂತ ಮಾಜಿ ನಾಯಕ ಧೋನಿ ಸಲಹೆಯನ್ನು ಕೇಳಿದೆಯಾ ಆಯ್ಕೆ ಸಮಿತಿ? ಹೀಗೊಂದು ಅನುಮಾನವನ್ನು ಆಯ್ಕೆ ಸಮಿತಿ ಹುಟ್ಟು ಹಾಕಿದೆ.