ಮುಂಬೈ: ದ.ಆಫ್ರಿಕಾ ವಿರುದ್ಧ ಭಾರತ ತಂಡದ ಪ್ರದರ್ಶನ ನೋಡಿ ಅಭಿಮಾನಿಗಳು, ಮಾಜಿ ಕ್ರಿಕೆಟಿಗರು ಆಕ್ರೋಶಗೊಂಡಿದ್ದಾರೆ. ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪಾರ್ಥಿವ್ ಪಟೇಲ್ ಕೀಪಿಂಗ್ ಮಾಡುವುದು ನೋಡಿ ಧೋನಿ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿಯಾಗಬಾರದಿತ್ತು ಎಂದು ಸಿಟ್ಟಿನಿಂದಲೇ ಹೇಳಿದ್ದಾರೆ. ವೃದ್ಧಿಮಾನ್ ಸಹಾ ಗಾಯಗೊಂಡಿರುವುದರಿಂದ ಭಾರತ ತಂಡದಲ್ಲಿ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಸ್ಥಾನ ಪಡೆದಿರುವ ಪಾರ್ಥಿವ್ ಹಲವು ಔಟ್ ಮಾಡುವ ಅವಕಾಶಗಳನ್ನು ಕಳೆದುಕೊಂಡಿದ್ದರು. ಇದು ಗವಾಸ್ಕರ್ ಸಿಟ್ಟಿಗೆ ಕಾರಣ.ಕಾಮೆಂಟರಿ ಬಾಕ್ಸ್