ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ಧೋನಿ ಮತ್ತು ಕೇದಾರ್ ಜಾದವ್ ಶ್ರೀಲಂಕಾಗೆ ಏಕದಿನ ಸರಣಿಗಾಗಿ ವಿಮಾನ ಹತ್ತುವ ಮೊದಲು ಕೋಚ್ ಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.