ರಾಂಚಿ: ಧೋನಿ ನಾಯಕನಾಗಿಯೂ ಒಬ್ಬ ವ್ಯಕ್ತಿಯಾಗಿಯೂ ತಮ್ಮ ನಿರ್ಧಾರಕ್ಕೆ ಎಷ್ಟು ಅಂಟಿಕೊಳ್ಳುತ್ತಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ನಲ್ಲಿ ಅವರ ನಾಯಕತ್ವದಲ್ಲಿ ಆಡಿದ್ದ ಬದರೀನಾಥ್ ಬಹಿರಂಗಪಡಿಸಿದ್ದಾರೆ.ಧೋನಿ ಯಾವುದೇ ವಿಚಾರವನ್ನೂ ಒಮ್ಮೆ ನಿರ್ಧರಿಸಿದರೆ ಮುಗೀತು. ದೇವರು ಬಂದರೂ ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ತಂಡದ ವಿಚಾರದಲ್ಲೂ ಅಷ್ಟೇ ಎಂದು ಬದರಿನಾಥ್ ಹೇಳಿದ್ದಾರೆ.ತಂಡದಲ್ಲಿ ಪ್ರತಿಯೊಬ್ಬರಿಗೂ ಧೋನಿ ಒಂದೊಂದು ಪಾತ್ರ ನೀಡಿದ್ದರು. ಅದರಂತೆ ನನಗೆ ಸಂಕಟದಿಂದ ಮೇಲೆತ್ತುವ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಜವಾಬ್ಧಾರಿಯಿತ್ತು. ಅವರು