ರಾಂಚಿ: ಧೋನಿ ನಾಯಕನಾಗಿಯೂ ಒಬ್ಬ ವ್ಯಕ್ತಿಯಾಗಿಯೂ ತಮ್ಮ ನಿರ್ಧಾರಕ್ಕೆ ಎಷ್ಟು ಅಂಟಿಕೊಳ್ಳುತ್ತಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ನಲ್ಲಿ ಅವರ ನಾಯಕತ್ವದಲ್ಲಿ ಆಡಿದ್ದ ಬದರೀನಾಥ್ ಬಹಿರಂಗಪಡಿಸಿದ್ದಾರೆ.