ಮುಂಬೈ: ಧೋನಿ ಕ್ರಿಕೆಟ್ ವಿಚಾರದಲ್ಲಿ ಸ್ವಾರ್ಥ ರಹಿತ ವ್ಯಕ್ತಿ ಎನ್ನುವುದಕ್ಕೆ ಐಪಿಎಲ್ ನ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ಮುಗಿದ ಬಳಿಕ ನಡೆದ ಈ ಘಟನೆ ಸಾಬೀತುಪಡಿಸಿದೆ.