ಲಂಡನ್: ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಆಯ್ಕೆ ಬಗ್ಗೆ ಹಲವರು ಅಪಸ್ವರವೆತ್ತಿದ್ದರು. ಈ ಬಗ್ಗೆ ಅವರು ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ.ಸದಾ ಟೀಂ ಇಂಡಿಯಾದಲ್ಲಿ ಎಲ್ಲರೂ ಪ್ರಶ್ನೆ ಮಾಡುವುದು ದಿನೇಶ್ ಕಾರ್ತಿಕ್ ಆಯ್ಕೆ ಬಗ್ಗೆಯೇ ಎನ್ನುವುದು ವಿಶೇಷ. ಅಷ್ಟೇನೂ ಹೇಳಿಕೊಳ್ಳುವಂತಹ ಇನಿಂಗ್ಸ್ ಆಡಿಲ್ಲ, ವಿಕೆಟ್ ಕೀಪಿಂಗ್ ನಲ್ಲೂ ದೊಡ್ಡ ಸಾಧನೆಯೇನೂ ಮಾಡಿಲ್ಲ. ಹಾಗಿದ್ದರೂ ತಂಡಕ್ಕೆ ಯಾಕೆ ಆಯ್ಕೆಯಾಗುತ್ತಾರೆ. ಅವರ ಬದಲು ರಿಷಬ್