ಮುಂಬೈ: ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಕೆಎಲ್ ರಾಹುಲ್ ಗೆ ಟಿ20 ಸರಣಿಗೆ ಉಪನಾಯಕತ್ವದ ಪಟ್ಟ ಕಟ್ಟಲಾಗಿದೆ. ಈ ಬಗ್ಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರೊಬ್ಬರು ಅಪಸ್ವರವೆತ್ತಿದ್ದಾರೆ. ಅವರು ಬೇರೆ ಯಾರೂ ಅಲ್ಲ, ದೀಪ್ ದಾಸ್ ಗುಪ್ತಾ. ಕೆಎಲ್ ರಾಹುಲ್ ರನ್ನು ಇಷ್ಟು ಅವಸರದಲ್ಲಿ ಉಪ ನಾಯಕ ಎಂದು ಘೋಷಣೆ ಮಾಡಬಾರದಿತ್ತು. ರೋಹಿತ್ ಶರ್ಮಾ ಗಾಯದಿಂದ ಚೇತರಿಸಿಕೊಳ್ಳುವವರೆಗೆ ಕಾಯಬಹುದಿತ್ತು. ಒಂದು ವೇಳೆ ಅವರು ಮುಂಬೈ ಇಂಡಿಯನ್ಸ್ ಪರ ಆಡಲು