ಗುವಾಹಟಿ: ಶ್ರೀಲಂಕಾ ವಿರುದ್ಧ ಮೊದಲ ಟಿ20 ಪಂದ್ಯ ಮಳೆ ಮತ್ತು ಮೈದಾನದ ಅವ್ಯವಸ್ಥೆಯಿಂದಾಗಿ ರದ್ದಾದ ಬಳಿಕ ಅಭಿಮಾನಿಗಳ ಆಕ್ರೋಶ ಮೇರೆ ಮೀರಿದೆ. ಸಾಮಾಜಿಕ ಜಾಲತಾಣದಲ್ಲಿ ಮಳೆ ಸಂದರ್ಭದಲ್ಲಿ ಪಿಚ್ ಸರಿಯಾಗಿ ಕಾಪಾಡಿಕೊಳ್ಳದ ಕಾರಣಕ್ಕೆ ಅಭಿಮಾನಿಗಳು ಇನ್ನಿಲ್ಲದಂತೆ ಟ್ರೋಲ್ ಮಾಡುತ್ತಿದ್ದಾರೆ.ಮಳೆಯಾಗುವಾಗ ಪಿಚ್ ಗೆ ಸರಿಯಾದ ಕವರ್ ಹಾಕದೇ ಮೈದಾನ ಸಂಪೂರ್ಣ ಒದ್ದೆಯಾಗಿತ್ತು. ಅದೂ ಸಾಲದೆಂಬಂತೆ ಮಳೆ ನಿಂತ ಮೇಲೆ ಪಿಚ್ ಒಣಗಿಸಲು ಇಸ್ತ್ರಿ ಬಾಕ್ಸ್, ವಾಕ್ಯೂಮ್ ಕ್ಲೀನರ್ ಬಳಸಿದ್ದು ಇನ್ನಷ್ಟು ಟೀಕೆಗೆ