ನವದೆಹಲಿ: ಇತ್ತೀಚೆಗಷ್ಟೇ ಪಟಾಕಿ ಇಲ್ಲದೇ ದೀಪಾವಳಿ ಆಚರಿಸಿ ಎಂದು ಸಲಹೆ ಕೊಟ್ಟ ಕ್ರಿಕೆಟಿಗ ಯುವರಾಜ್ ಸಿಂಗ್ ಗೆ ಅಭಿಮಾನಿಗಳು ತಿರುಗೇಟು ನೀಡಿದ್ದರು. ಇದೀಗ ಟೀಂ ಇಂಡಿಯಾ ನಾಯಕ ಕೊಹ್ಲಿಗೂ ಅದೇ ಗತಿಯಾಗಿದೆ.