ಮುಂಬೈ: ರೈತ ಪ್ರತಿಭಟನೆ ಬಗ್ಗೆ ವಿದೇಶೀಯರು ಟ್ವೀಟ್ ಮಾಡಿದ್ದನ್ನು ವಿರೋಧಿಸಿ ಟ್ವೀಟ್ ಮಾಡಿದ್ದಕ್ಕೆ ಪ್ರತಿಭಟನಾಕಾರರ, ಕಾಂಗ್ರೆಸ್ ಮತ್ತಿತರ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಗೆ ಅವರ ಅಭಿಮಾನಿಗಳು ಬೆಂಬಲ ನೀಡಿದ್ದಾರೆ.ಸಚಿನ್ ಹೇಳಿಕೆ ಖಂಡಿಸಿ ಈ ಹಿಂದೆ ಕೇರಳ ಕಾಂಗ್ರೆಸ್ ಕಾರ್ಯಕರ್ತರು ಅವರ ಪ್ರತಿಕೃತಿಗೆ ಕಪ್ಪು ಆಯಿಲ್ ಸುರಿದು ಅವಮಾನ ಮಾಡಿದ್ದರು. ಕೆಲವರು ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಇದೆಲ್ಲದರ ಮಧ್ಯೆ ಇದೀಗ ನೂರಾರು ಜನ