ದುಬೈ: ಬಾಂಗ್ಲಾದೇಶ ವಿರುದ್ಧ ಏಷ್ಯಾ ಕಪ್ ಫೈನಲ್ ಆಡಲು ಹೋಟೆಲ್ ನಿಂದ ಬಸ್ ಏರುತ್ತಿದ್ದ ಟೀಂ ಇಂಡಿಯಾ ಆಟಗಾರರಿಗೆ ಅಭಿಮಾನಿಗಳು ಭರ್ಜರಿಯಾಗಿ ಸ್ವಾಗತ ಕೊಟ್ಟಿದ್ದಾರೆ.ಟೀಂ ಇಂಡಿಯಾ ಆಟಗಾರರು ಹೋಟೆಲ್ ನಿಂದ ಬಸ್ ಏರುವ ಮೊದಲು ಭಾರತ ತಂಡದ ಅಧಿಕೃತ ಅಭಿಮಾನಿ ಸುಧೀರ್ ಕುಮಾರ್ ಶಂಖ ಮೊಳಗಿಸಿ ಸ್ವಾಗತಿಸಿದರು. ಇನ್ನು ಟೀಂ ಇಂಡಿಯಾ ಆಟಗಾರರನ್ನು ಕಣ್ತುಂಬಿಕೊಳ್ಳಲು ಹೋಟೆಲ್ ಹೊರಗೆ ಕಾಯುತ್ತಿದ್ದ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರರನ್ನು ನೋಡುತ್ತಲೇ ಹರ್ಷೋದ್ಘಾರ ಮೊಳಗಿಸಿದರು.ಅದರಲ್ಲೂ ಧೋನಿ