ಮುಂಬೈ: ಟೀಂ ಇಂಡಿಯಾ ಭವಿಷ್ಯದ ಟೀಂ ಕಟ್ಟುವಾಗ ಹಿರಿಯರಾದ ಧೋನಿ ಮತ್ತು ಯುವರಾಜ್ ಸಿಂಗ್ ಭವಿಷ್ಯವೇನು ಎಂಬ ಪ್ರಶ್ನೆ ಎಲ್ಲರದ್ದು. ಈ ಬಗ್ಗೆ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ. ಧೋನಿ ಮತ್ತು ಯುವರಾಜ್ ರನ್ನು ಟೋಪಿ ಕಿತ್ತು ಕೆಳಗೆ ಇಟ್ಟಂತೆ ಕಿತ್ತು ಹಾಕಲು ಸಾಧ್ಯವಿಲ್ಲ. ಈ ಬಗ್ಗೆಅವರ ಜತೆ ಮಾತನಾಡಬೇಕು. ಅವರ ಜಾಗಕ್ಕೆ ಯಾರನ್ನು ತರಬಹುದು ಎಂದು ಚಿಂತನೆ ನಡೆಸಬೇಕು. ಒಂದೊಂದಾಗಿ ಕೆಲಸ ಮಾಡಿದ