ನವದೆಹಲಿ: ಸಂಸದನಾಗಿದ್ದರೂ ಐಪಿಎಲ್ ನಲ್ಲಿ ಸಕ್ರಿಯರಾಗಿರುವುದಕ್ಕೆ ಕ್ರಿಕೆಟಿಗ ಗೌತಮ್ ಗಂಭೀರ್ ಟೀಕೆಗೊಳಗಾಗುತ್ತಾರೆ. ಈ ಬಗ್ಗೆ ಟೀಕೆಗಳಿಗೆ ಅವರು ತಕ್ಕ ಉತ್ತರ ಕೊಟ್ಟಿದ್ದಾರೆ.ಐಪಿಎಲ್ ನಲ್ಲಿ ಕಾಮೆಂಟೇಟರ್ ಆಗಿ, ಮೆಂಟರ್ ಆಗಿ ಗಂಭೀರ್ ಕಾರ್ಯನಿರ್ವಹಿಸುತ್ತಾರೆ. ಸಂಸದನಾಗಿದ್ದುಕೊಂಡು ಜನಸೇವೆ ಮಾಡುವುದು ಬಿಟ್ಟು ಕ್ರಿಕೆಟ್ ಲೀಗ್ ನಲ್ಲಿ ಭಾಗವಹಿಸುವುದು ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಗಂಭೀರ್, ನಾನು 5000 ಮಕ್ಕಳ ಹಸಿವು ನೀಗಿಸಲು ಐಪಿಎಲ್ ನಲ್ಲಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.ಗಂಭೀರ್ ತಮ್ಮ ಟ್ರಸ್ಟ್ ಮೂಲಕ ಬಡಮಕ್ಕಳಿಗೆ