ಕೋಲ್ಕೊತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಿನ್ನೆ ಮಾಡಿದ್ದ ಟ್ವೀಟ್ ಒಂದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಗಂಗೂಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬಹುದು, ರಾಜಕೀಯಕ್ಕೆ ಸೇರ್ಪಡೆಯಾಗಬಹುದು ಎಂಬಿತ್ಯಾದಿ ಊಹಾಪೋಹಗಳು ಹರಡಿದ್ದವು.ಇದಕ್ಕೆ ಕಾರಣ, ನಾನೀಗ ಸಮಾಜಕ್ಕೆ ಉಪಯೋಗವಾಗುವಂತಹ ಮತ್ತೊಂದು ಫೀಲ್ಡ್ ಗೆ ಬರಲು ಸಿದ್ಧವಾಗಿದ್ದೇನೆ ಎಂದು ಸಂದೇಶ ಬರೆದಿದ್ದು. ಇಂದು ಕೊನೆಗೂ ಆ ಎಲ್ಲಾ ಕುತೂಹಲಕ್ಕೆ ಗಂಗೂಲಿ ವಿರಾಮ ನೀಡಿದ್ದಾರೆ.ಗಂಗೂಲಿ ಹೊಸ ಎಜುಕೇಷನಲ್ ಆಪ್ ಲಾಂಚ್ ಮಾಡುತ್ತಿದ್ದಾರೆ. ಇದರ ಬಗ್ಗೆ