ನವದಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬದ್ಧ ಎದುರಾಳಿಯೆಂದೇ ಪರಿಗಣಿಸುತ್ತಿದ್ದ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಈಗ ಆರ್ ಸಿಬಿಗೆ ಧನ್ಯವಾದ ಸಲ್ಲಿಸಿದ್ದಾರೆ.