ನವದೆಹಲಿ: ದೆಹಲಿಯಲ್ಲಿ ಕೊರೊನಾ ರೋಗಿಗಳಿಗೆ ಆಕ್ಸಿಜನ್ ಕೊರತೆ ಉಂಟಾಗಿರುವ ಬೆನ್ನಲ್ಲೇ ದೆಹಲಿ ಸಂಸದ, ಮಾಜಿ ಕ್ರಿಕೆಟಿಗರ ಗೌತಮ್ ಗಂಭಿರ್ ಉಚಿತವಾಗಿ ಆಕ್ಸಿಜನ್ ಕನ್ಸಂಟ್ರೇಟಟರ್ ಗಳನ್ನು ನೀಡಲು ಮುಂದಾಗಿದ್ದಾರೆ.