ನವದೆಹಲಿ: ಮೊನ್ನೆಯಷ್ಟೇ ವಿರಾಟ್ ಕೊಹ್ಲಿ ಆರ್ ಸಿಬಿ ನಾಯಕರಾಗಲು ಲಾಯಕ್ಕಲ್ಲ ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಇದೀಗ ಧೋನಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದನ್ನು ನೋಡಿ ಗಂಭೀರ್ ಅವರನ್ನು ಭಾರತ ಕಂಡ ಅತ್ಯಂತ ಶ್ರೇಷ್ಠ ವಿಕೆಟ್ ಕೀಪರ್ ಬ್ಯಾಟ್ಸ್ ಮನ್