ಮುಂಬೈ: ಕೊರೋನಾ ಕಾಲದಲ್ಲಿ ಒಳ್ಳೆಯ ಕೆಲಸ ಮಾಡಲು ಹೊರಟ ಟೀಂ ಇಂಡಿಯಾ ಕ್ರಿಕೆಟಿಗ ಹನುಮ ವಿಹಾರಿಗೆ ನೆಟ್ಟಿಗನೊಬ್ಬ ಅಸಭ್ಯ ಪ್ರಶ್ನೆ ಕೇಳಿದ್ದು, ಇದಕ್ಕೆ ವಿಹಾರಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.