ಮುಂಬೈ: ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿದ್ದ ಹಾರ್ದಿಕ್ ಪಾಂಡ್ಯ ಮತ್ತು ಅವರಿಗೆ ಸಾಥ್ ನೀಡಿದ ಕೆಎಲ್ ರಾಹುಲ್ ಗೆ ಪಂದ್ಯದಿಂದ ನಿಷೇಧ ಶಿಕ್ಷೆ ವಿಧಿಸುವ ಬಗ್ಗೆ ಬಿಸಿಸಿಐ ಗಂಭೀರ ಚಿಂತನೆ ನಡೆಸಿದೆ.ಈ ಬಗ್ಗೆ ಬಿಸಿಸಿಐ ಬಿಸಿಸಿಐ ಆಡಳಿತ ಮಂಡಳಿ ಸದಸ್ಯೆ ಡಿಯಾನ ಎಡುಲ್ಜಿ ಕ್ರಿಕೆಟಿಗರಿಗೆ ನಿಷೇಧದ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ ಬೆನ್ನಲ್ಲೇ ಮುಖ್ಯಸ್ಥ ವಿನೋದ್ ರಾಯ್ ಕೂಡಾ