ಮುಂಬೈ: ಟೀಂ ಇಂಡಿಯಾದಲ್ಲಿ ಇಂದು ಗ್ರಾಮೀಣ ಭಾಗದಿಂದ ಪ್ರತಿಭೆಗಳೂ ಮಿಂಚುತ್ತಿದ್ದಾರೆ. ಇದಕ್ಕೆ ಕಾರಣ ಕಪಿಲ್ ದೇವ್ ಎಂದು ಬ್ಯಾಟಿಂಗ್ ದಂತಕತೆ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.