ಮುಂಬೈ: ಕಾಫಿ ವಿತ್ ಕರಣ್ ಶೋನಲ್ಲಿ ಮಹಿಳೆಯರ ಬಗ್ಗೆ ಕಾಮೆಂಟ್ ಮಾಡುವಾಗ ತಪ್ಪು ಮಾಡಿ ನಿಷೇಧಕ್ಕೊಳಗಾಗಿದ್ದ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಗೆ ನಿರೂಪಕ ಕರಣ್ ಜೋಹರ್ ಕ್ಷಮೆ ಕೇಳಿದ್ದರಂತೆ.