ಬೆಂಗಳೂರು: ಆರ್ ಸಿಬಿ ತಂಡ ಸಂಕಷ್ಟದಲ್ಲಿರುವಾಗ ಅರ್ಧಕ್ಕೇ ಕೈ ಕೊಟ್ಟು ಮರಳುವುದು ನಾಚಿಕೆಗೇಡಿನ ಸಂಗತಿ ಎಂದು ಸ್ಟಾರ್ ಆಟಗಾರ ಮೊಯಿನ್ ಅಲಿ ಹೇಳಿದ್ದಾರೆ.