ಲಂಡನ್: ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಗೆಲುವಿನ ರೂವಾರಿ ಜಸ್ಪ್ರೀತ್ ಬುಮ್ರಾ ಪಂದ್ಯದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.ಮೊದಲ ಪಂದ್ಯದಲ್ಲಿ 6 ವಿಕೆಟ್ ಕಿತ್ತು ಪಂದ್ಯ ಶ್ರೇಷ್ಠರಾದ ಜಸ್ಪ್ರೀತ್ ಬುಮ್ರಾ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿತು.ವರದಿಗಾರರೊಬ್ಬರು ತಾವು ಆರು ವರ್ಷದ ಹಿಂದೆ ನಾನು ಸಂದರ್ಶನ ನಡೆಸಿದಾಗ ಎಷ್ಟು ಆತ್ಮವಿಶ್ವಾಸದಿಂದಿದ್ದಿರೋ ಈಗಲೂ ಹಾಗೇ ಇದ್ದೀರಿ ಎಂದು ವಿವರಿಸಿದರು. ಆಗ ನಗುತ್ತಲೇ