ಮುಂಬೈ: ಟೆಸ್ಟ್ ತಂಡದ ಆರಂಭಿಕರಾಗಿದ್ದ ಕೆಎಲ್ ರಾಹುಲ್ ಫಾರ್ಮ್ ಕೊರತೆ ಅನುಭವಿಸುತ್ತಿದ್ದಾಗ ಅವರನ್ನು ಟೆಸ್ಟ್ ತಂಡದಿಂದ ಹೊರಗಿಟ್ಟು ರೋಹಿತ್ ಶರ್ಮಾಗೆ ಅವಕಾಶ ನೀಡಲಾಯಿತು.ಆದರೆ ಈಗ ರೋಹಿತ್ ಶರ್ಮಾ ಗಾಯಗೊಂಡು ತಂಡದಿಂದ ಹೊರಗುಳಿದಿದ್ದಾರೆ. ಜತೆಗೆ ರಾಹುಲ್ ಅದ್ಭುತ ಫಾರ್ಮ್ ನಲ್ಲಿದ್ದಾರೆ. ಹೀಗಿರುವಾಗ ರಾಹುಲ್ ರನ್ನು ಕೈಬಿಟ್ಟು ಟೀಂ ಇಂಡಿಯಾ ಏನು ಸಾಧಿಸಲು ಹೊರಟಿದೆ ಎಂದು ಮಾಜಿ ನಾಯಕ ಕಪಿಲ್ ದೇವ್ ಪ್ರಶ್ನಿಸಿದ್ದಾರೆ.ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ಬ್ಯಾಟಿಂಗ್ ಗೆ ಬಲ ತುಂಬಲು