ಬೆಂಗಳೂರು: ಟೀಂ ಇಂಡಿಯಾದಲ್ಲಿ ಧೋನಿ ಉತ್ತರಾಧಿಕಾರಿ ಎಂದೇ ಗುರುತಿಸಿಕೊಂಡಿದ್ದ ರಿಷಬ್ ಪಂತ್ ವಿಕೆಟ್ ಕೀಪರ್ ಆಗಿ ಕಳಪೆ ಪ್ರದರ್ಶನ ನಡುವೆಯೇ ಗಾಯಗೊಂಡು ತಂಡದಿಂದ ಹೊರನಡೆದಾಗ ಹಂಗಾಮಿ ಕೀಪರ್ ಆಗಿ ಬಂದವರು ಕೆಎಲ್ ರಾಹುಲ್.