ಕೋಲ್ಕೊತ್ತಾ: ಅದ್ಯಾಕೋ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅದೃಷ್ಟವೇ ನೆಟ್ಟಗಿಲ್ಲ. ದೇಶೀಯ ಟೂರ್ನಿ ಇರಲಿ, ರಾಷ್ಟ್ರೀಯ ತಂಡವಿರಲಿ, ಅವರಿಗೆ ಬ್ಯಾಟ್ ಮೇಲೆತ್ತಿ ಶತಕ ಸಂಭ್ರಮಾಚರಿಸುವ ಅದೃಷ್ಟವೇ ಕೂಡಿಬರುತ್ತಿಲ್ಲ.