ಪುಣೆ: ಟೀಂ ಇಂಡಿಯಾ ಏಕದಿನ ಪಂದ್ಯದಲ್ಲಿ ರಿಷಬ್ ಪಂತ್ ರನ್ನು ಹೊರಗಿಟ್ಟು ಕೆಎಲ್ ರಾಹುಲ್ ಗೆ ವಿಕೆಟ್ ಕೀಪರ್ ಜವಾಬ್ಧಾರಿ ನೀಡಲಾಗುತ್ತಿದೆ. ಹೀಗಾಗಿ ಏಕದಿನ ತಂಡದಲ್ಲಿ ಸ್ಥಾನ ಪಡೆಯಲು ರಿಷಬ್ ಜೊತೆಗೆ ಪೈಪೋಟಿ ಇದೆಯಾ ಎಂದು ಕೆಎಲ್ ರಾಹುಲ್ ಗೆ ಮಾಧ್ಯಮಗಳು ಪ್ರಶ್ನೆ ಮಾಡಿವೆ. ಇದಕ್ಕೆ ಅವರು ಉತ್ತರಿದ್ದೇನು ಗೊತ್ತಾ?‘ಈ ಭಾರತೀಯ ತಂಡಕ್ಕೆ ಬಂದ ಮೇಲೆ ಪೈಪೋಟಿ ಇದ್ದೇ ಇರುತ್ತದೆ. ಅದಕ್ಕೆ ನೀವು ಸಿದ್ಧರಾಗಲೇಬೇಕಾಗುತ್ತದೆ. ಆರಾಮಾಗಿ ಕೂತುಕೊಂಡು ನನ್ನ ಸ್ಥಾನ