ರಾಜ್ ಕೋಟ್: ಟೀಂ ಇಂಡಿಯಾದಲ್ಲಿ ಆರಂಭಿಕ ಸ್ಥಾನ ಸಿಗದೇ ಹೋದರೇನಂತೆ, ಸಿಕ್ಕ ಅವಕಾಶವನ್ನು ಬಳಸಿಕೊಳ್ಳಲು ಕೆಎಲ್ ರಾಹುಲ್ ಸಂಪೂರ್ಣ ಯಶಸ್ವಿಯಾಗಿದ್ದಾರೆ.ತಮ್ಮ ಮೆಚ್ಚಿನ ಆರಂಭಿಕ ಸ್ಥಾನ ಸಿಗದೇ ಹೋದರೂ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ರಾಹುಲ್ ಸೈ ಎನಿಸಿಕೊಂಡಿದ್ದಾರೆ. ಐದನೇ ಕ್ರಮಾಂಕದಲ್ಲಿ ಧೋನಿ ಬಳಿಕ ಸಿಡಿಯಬಲ್ಲ ಕ್ರಿಕೆಟಿಗ ಯಾರು ಎಂಬ ಪ್ರಶ್ನೆಗೆ ರಾಹುಲ್ ನಿನ್ನೆಯ ಇನಿಂಗ್ಸ್ ಮೂಲಕ ಉತ್ತರ ನೀಡಿದ್ದಾರೆ.ಅಷ್ಟೇ ಅಲ್ಲದೆ, ರಿಷಬ್ ಪಂತ್ ಗೆ ಗಾಯವಾದ ಹಿನ್ನಲೆಯಲ್ಲಿ ವಿಕೆಟ್ ಕೀಪರ್