ಕೋಲ್ಕೊತ್ತಾ: ಭಾರತದ ವಿರುದ್ಧ ಕೊನೆಯ ಕ್ಷಣದಲ್ಲಿ ಸೋಲಿನ ಅಂಚಿಗೆ ಬಂದಾಗ, ಅದನ್ನು ತಪ್ಪಿಸಲು ಶ್ರೀಲಂಕಾ ತಂಡ ಸಮಯ ವ್ಯರ್ಥ ಮಾಡುತ್ತಾ ನಾಟಕವಡಿದ್ದು ತಪ್ಪಲ್ಲ ಎಂದು ಟೀಂ ಇಂಡಿಯಾ ಆರಂಭಿಕ ಕೆಎಲ್ ರಾಹುಲ್ ಅಭಿಪ್ರಾಯಪಟ್ಟಿದ್ದಾರೆ. ಪಂದ್ಯದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದೆಲ್ಲಾ ಪಂದ್ಯದಲ್ಲಿ ಸರ್ವೇ ಸಾಮಾನ್ಯ. ಇದೆಲ್ಲಾ ಮಾಮೂಲು ಟ್ರಿಕ್ ಗಳಷ್ಟೇ. ನಾವಾದರೂ ಬಹುಶಃ ಹೀಗೇ ಮಾಡುತ್ತಿದ್ದೆವೇನೋ ಎಂದು ರಾಹುಲ್ ಲಂಕಾ ನಾಟಕಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.ಕೊನೆಯ